ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು ಶಾಮೀಲು
‘ಐಎಂಎ ಸಮೂಹ ಕಂಪನಿಯ ವಂಚನೆ ಸುಳಿವು ರಾಜ್ಯ ಸರ್ಕಾರಕ್ಕೆ ಮೊದಲೇ ಗೊತ್ತಿತ್ತು. ಅದೇ ಕಾರಣಕ್ಕೆ ಉಪವಿಭಾಗಾಧಿಕಾರಿಗೆ ವಿಚಾರಣೆ ನಡೆಸಲು ಹೇಳಿತ್ತು. ಆದರೆ, ಉಪವಿಭಾಗಾಧಿಕಾರಿ ಸರಿಯಾಗಿ ವಿಚಾರಣೆ ನಡೆಸದಿದ್ದರಿಂದ ಸಾವಿರಾರು ಜನರಿಗೆ ಇದೀಗ ವಂಚನೆಯಾಗಿದೆ’ ಎಂದು ಅಧಿಕಾರಿ ಮಾಹಿತಿ ನೀಡಿದರು.