<p><strong>ಬೆಂಗಳೂರು:</strong> ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಏಳು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.</p>.<p>ಬಿಬಿಎಂಪಿ ಸದಸ್ಯ ಸೈಯದ್ ಮುಜಾಹಿದ್, ಮೌಲ್ವಿ ಮೊಹಮದ್ ಹನೀಫ್ ಅಫ್ಸರ್ ಅಜೀಜ್, ರವಿ ನರಾಳೆ, ಸನಾವುಲ್ಲಾ, ಮೊಹಮದ್ ಅಕ್ಬರ್ ಶರೀಫ್, ಎ.ನಿಜಾಮುದ್ದೀನ್ ಮತ್ತು ಎ.ಅಫ್ಸರ್ ಪಾಷ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಆರೋಪಿಗಳು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಏಳು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.</p>.<p>ಬಿಬಿಎಂಪಿ ಸದಸ್ಯ ಸೈಯದ್ ಮುಜಾಹಿದ್, ಮೌಲ್ವಿ ಮೊಹಮದ್ ಹನೀಫ್ ಅಫ್ಸರ್ ಅಜೀಜ್, ರವಿ ನರಾಳೆ, ಸನಾವುಲ್ಲಾ, ಮೊಹಮದ್ ಅಕ್ಬರ್ ಶರೀಫ್, ಎ.ನಿಜಾಮುದ್ದೀನ್ ಮತ್ತು ಎ.ಅಫ್ಸರ್ ಪಾಷ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ಆರೋಪಿಗಳು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>