<p><strong>ಬೆಂಗಳೂರು:</strong> ಐಎಂಎ ಸಮೂಹ ಕಂಪನಿಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರಚಾರ ಮಾಡುತ್ತಿದ್ದ ನಾಲ್ವರು ಪ್ರವರ್ತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.<span style="white-space:pre"> </span></p>.<p>ವಶಕ್ಕೆ ಪಡೆದವರನ್ನು ಮೋಹಿದ್ ಇದ್ರೀಸ್, ಫೌಜುಲ್ಲ , ಶದಾಬ್ ಖಾನ್, ಇರ್ಷಾನ್ ಖಾನ್ ಎಂದು ಹೇಳಲಾಗಿದೆ.<br />ಅವರ ಮನೆ ಮೇಲೂ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.</p>.<p>ಐಎಂ ಎ ಕಂಪನಿಯಲ್ಲಿ ಹಣ ಹೂಡಿಕೆ ಮಾಡುವಂತೆ ಜನರನ್ನು ಈನಾಲ್ವರು ಮನವೋಲಿಸುತ್ತಿದ್ದರು. ಅದಕ್ಕೆ ಮನ್ಸೂರ್ ಖಾನನಿಂದ ಕಮಿಷನ್ ಪಡೆಯುತ್ತಿದ್ದರು ಎಂದು ಗೊತ್ತಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಎಂಎ ಸಮೂಹ ಕಂಪನಿಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರಚಾರ ಮಾಡುತ್ತಿದ್ದ ನಾಲ್ವರು ಪ್ರವರ್ತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.<span style="white-space:pre"> </span></p>.<p>ವಶಕ್ಕೆ ಪಡೆದವರನ್ನು ಮೋಹಿದ್ ಇದ್ರೀಸ್, ಫೌಜುಲ್ಲ , ಶದಾಬ್ ಖಾನ್, ಇರ್ಷಾನ್ ಖಾನ್ ಎಂದು ಹೇಳಲಾಗಿದೆ.<br />ಅವರ ಮನೆ ಮೇಲೂ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.</p>.<p>ಐಎಂ ಎ ಕಂಪನಿಯಲ್ಲಿ ಹಣ ಹೂಡಿಕೆ ಮಾಡುವಂತೆ ಜನರನ್ನು ಈನಾಲ್ವರು ಮನವೋಲಿಸುತ್ತಿದ್ದರು. ಅದಕ್ಕೆ ಮನ್ಸೂರ್ ಖಾನನಿಂದ ಕಮಿಷನ್ ಪಡೆಯುತ್ತಿದ್ದರು ಎಂದು ಗೊತ್ತಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>