'ನನ್ನ ಹಿಂದೆ ದೊಡ್ಡ ಷಡ್ಯಂತ್ರ ನಡೆಸಲಾಗುತ್ತಿದೆ, ನಾನು ಸಾಯುವುದಾಗಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ನಾನು ಹಾಗೂ ನನ್ನ ಕುಟುಂಬ ಎಲ್ಲಿಯೂ ಓಡಿ ಹೋಗಿಲ್ಲ. ನನ್ನನ್ನು ಇಲ್ಲಿಂದ ಓಡಿಸಲು ಸಂಚು ರೂಪಿಸಲಾಗುತ್ತಿದೆ. ನಾನು ತೆಗೆದುಕೊಂಡಿರುವ ನ್ಯಾಯವಾದ ದುಡ್ಡು ಎಲ್ಲರಿಗೂ ವಾಪಸ್ ಸಿಗಲಿದೆ. ಶಾಸಕ ರೋಷನ್ ಬೇಗ್, ಶಕೀಲ್ ಅಹಮದ್ ಹಾಗೂ ರಾಹಿಲ್ ನನ್ನನ್ನು ಇಲ್ಲಿಂದ ಓಡಿಸಲು ಸಂಚು ರೂಪಿಸುತ್ತಿದ್ದಾರೆ. ಹೂಡಿಕೆ ಮಾಡಲಾಗಿರುವ ಎಲ್ಲ ಹಣವನ್ನು ನಾನುಆಭರಣ, ವಜ್ರ, ಆಸ್ಪತ್ರೆ,ಹಾಗೂ ರಿಯಲ್ ಎಸ್ಟೆಟ್ ನಲ್ಲಿ ಹೂಡಿಕೆ ಮಾಡಿದ್ದೇನೆ' ಎಂದು ಆಡಿಯೊದಲ್ಲಿ ಹೇಳಿದ್ದಾನೆ.