‘ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಜಾರಿ ನಿರ್ದೇಶನಾಲಯ (ಇ.ಡಿ)ಕ್ಕೆ ವಹಿಸಬೇಕು’ ಎಂಬ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಶನಿವಾರ ಇಲ್ಲಿ ತಿರುಗೇಟು ನೀಡಿದ ಅವರು, ‘ಈ ಹಿಂದೆ ಐದು ವರ್ಷ ಬಿಜೆಪಿಯವರೇ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರು. ಅವರು ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದರು ಎಂಬುದನ್ನು ಹೇಳಲಿ’ ಎಂದರು.