‘ಸಾರ್ವಜನಿಕ ಮತ್ತು ಆಡಳಿತದ ಹಿತದೃಷ್ಟಿಯಿಂದ, ಜಿಲ್ಲೆಯ 11 ತಾಲ್ಲೂಕುಗಳ ಪೈಕಿ, ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಸಂಡೂರು ಮತ್ತು ಕೂಡ್ಲಿಗಿಯನ್ನು ಮೂಲ ಬಳ್ಳಾರಿ ಜಿಲ್ಲೆಯಲ್ಲಿ ಉಳಿಸಬೇಕು’ ಎಂದು ಮುಖ್ಯಮಂತ್ರಿ ಅಭಿಪ್ರಾಯವು ಗುರುವಾರ ಸಂಜೆಯಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ದಾರಿ ಮಾಡಿತ್ತು.