ಆದರೆ, ಈ ಪ್ರಕರಣದಲ್ಲಿ ಬಿಬಿಎಂಪಿ ಅಂದಿನ ಕಮಿಷನರ್ ಹಾಗೂ ಇಂದಿರಾ ಕ್ಯಾಂಟೀನ್ಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಆಗಿನ ವಿಶೇಷ ಕಮಿಷನರ್ ವಿರುದ್ಧದ ವಿಚಾರಣೆಯನ್ನು ಲೋಕಾಯುಕ್ತರು ಮುಂದುವರಿಸಲಿದ್ದಾರೆ. ಈ ದೂರಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಜುಲೈ 15ರವರೆಗೆ ಅವರಿಗೆ ಕಾಲಾವಕಾಶ ನೀಡಲಾಗಿದೆ.