‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕುರಿತು ಇತಿಹಾಸ ತಜ್ಞರು, ವಿಜ್ಞಾನಿಗಳ ಜೊತೆ ಚರ್ಚಿಸಲಾಗುವುದು. ಯಾವುದೇ ಹೊಸ ಕಟ್ಟಡ ನಿರ್ಮಾಣ ಮಾಡುವುದಿಲ್ಲ, ಇರುವ ಕಟ್ಟಡಗಳಿಗೆ ಹೊಸ ರೂಪ ನೀಡಲಾಗುವುದು. ಫೌಂಡೇಷನ್ ತಂತ್ರಜ್ಞರು, ಗುತ್ತಿಗೆದಾರರ ತಂಡ ಕಾಮಗಾರಿ ನಡೆಸಲಿದೆ’ ಎಂದರು.