ಮೈಸೂರು ನಗರ ಕಮಿಷನರ್ ಆಗಿದ್ದ ಎ. ಸುಬ್ರಹ್ಮಣ್ಯೇಶ್ವರರಾವ್ ಅವರ ಜಾಗಕ್ಕೆ ಬೆಂಗಳೂರು ಗುಪ್ತದಳ ಎಸ್ಪಿಯಾಗಿದ್ದ ಕೆ.ಟಿ. ಬಾಲಕೃಷ್ಣ ಹಾಗೂ ಬೆಳಗಾವಿ ನಗರ ಕಮಿಷನರ್ ಆಗಿದ್ದ ಡಿ.ಸಿ. ರಾಜಪ್ಪ ಜಾಗಕ್ಕೆ ಬೆಂಗಳೂರು ವೈರ್ಲೆಸ್ ವಿಭಾಗದ ಎಸ್ಪಿಯಾಗಿದ್ದ ಪಿ. ರಾಜೇಂದ್ರ ಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿದೆ.