ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಟಿ ದಾಳಿ: ಪ್ರತಿಕ್ರಿಯೆ ನೀಡುವುದೇ ವ್ಯರ್ಥ ಎಂದ ಕೇಂದ್ರ ಸಚಿವ

Last Updated 12 ಅಕ್ಟೋಬರ್ 2019, 20:13 IST
ಅಕ್ಷರ ಗಾತ್ರ

ಮೈಸೂರು: ಆದಾಯ ತೆರಿಗೆ ಇಲಾಖೆ ದಾಳಿ ಸಂಬಂಧ, ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡುವುದೇ ವ್ಯರ್ಥ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್‌ ಹೇಳಿದರು.

‘ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ತಮ್ಮ ಕೆಲಸ ಮಾಡುತ್ತಿವೆ. ಇದಕ್ಕೂ ನಮಗೂ ಸಂಬಂಧವಿಲ್ಲ. ಸರ್ಕಾರವೇನೂ ಹಸ್ತಕ್ಷೇಪ ಮಾಡುತ್ತಿಲ್ಲ. ವಿರೋಧ ಪಕ್ಷಗಳು ಆಧಾರವಿಲ್ಲದೇ ಆರೋಪ ಮಾಡುತ್ತಿವೆ’ ಎಂದು ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT