ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ ಎಂದಿದ್ದಾರೆ.