<p><strong>ಹೊಸನಗರ</strong>: ‘ಸಮಾಜದ ಪೀಠಾಧಿಪತಿಗಳು ಸರ್ಕಾರದ ಆಡಳಿತಾತ್ಮಕ ವಿಚಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಬಾರದು. ಇದರಿಂದ ರಾಜಕೀಯ ವ್ಯಕ್ತಿಗಳು ಸಾರ್ವಜನಿಕವಾಗಿ ಮುಜುಗರಕ್ಕೀಡಾಗುವ ಅಪಾಯವಿದೆ’ ಎಂದು ಆನಂದಪುರದ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಸದಾನಂದಯೋಗಾಶ್ರಮ ಮೂಲೆಗೆದ್ದೆ ಮಠದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ‘ಅಂತಹ ಸಂದರ್ಭಗಳಲ್ಲಿ ಸಹಜವಾಗಿಯೇ ಅವರು ಒತ್ತಡಕ್ಕೆ ಸಿಲುಕಬಹುದು. ಅಲ್ಲದೇ ಇಂತಹ ಕಾರ್ಯ ಮಠಾಧೀಶರಿಗೆ ಶೋಭೆ ತರುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ‘ಸಮಾಜದ ಪೀಠಾಧಿಪತಿಗಳು ಸರ್ಕಾರದ ಆಡಳಿತಾತ್ಮಕ ವಿಚಾರಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಬಾರದು. ಇದರಿಂದ ರಾಜಕೀಯ ವ್ಯಕ್ತಿಗಳು ಸಾರ್ವಜನಿಕವಾಗಿ ಮುಜುಗರಕ್ಕೀಡಾಗುವ ಅಪಾಯವಿದೆ’ ಎಂದು ಆನಂದಪುರದ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಸದಾನಂದಯೋಗಾಶ್ರಮ ಮೂಲೆಗೆದ್ದೆ ಮಠದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ‘ಅಂತಹ ಸಂದರ್ಭಗಳಲ್ಲಿ ಸಹಜವಾಗಿಯೇ ಅವರು ಒತ್ತಡಕ್ಕೆ ಸಿಲುಕಬಹುದು. ಅಲ್ಲದೇ ಇಂತಹ ಕಾರ್ಯ ಮಠಾಧೀಶರಿಗೆ ಶೋಭೆ ತರುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>