ಗಣ್ಯರ ಅಂತಿಮ ನಮನ:ಮುನಿಶ್ರೀಗಳ ಅಂತಿಮ ಯಾತ್ರೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕರಾದ ದುರ್ಯೋಧನ ಐಹೊಳೆ, ಮುಖಂಡರಾದ ಪ್ರಕಾಶ ಹುಕ್ಕೇರಿ, ರಾಜು ಕಾಗೆ, ಕೆ.ಪಿ.ಮಗೆಣ್ಣವರ, ಕಿರಣಕುಮಾರ ಪಾಟೀಲ, ದೂಧ್ಗಂಗಾ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಅಣ್ಣಾಸಾಬ ಪಾಟೀಲ, ರಾಜ್ಯ ಎಂಜಿನಿಯರ್ಗಳ ಸಂಘದ ಉಪಾಧ್ಯಕ್ಷ ಅರುಣಕುಮಾರ ಯಲಗುದ್ರಿ, ಭಾಗವಹಿಸಿದ್ದರು.