ಬಿಜೆಪಿ ಅಭ್ಯರ್ಥಿ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಶ್ರೀಕಾಂತ ಕುಲಕರ್ಣಿ ಅವರನ್ನು ಮಿನಿವಿಧಾನಸೌಧಕ್ಕೆ ಮೆರವಣಿಗೆಯಲ್ಲಿ ಕರೆತರಲಾಯಿತು. ಸಂಸದ ಪ್ರಹ್ಲಾದ ಜೋಶಿ, ಶಾಸಕರಾದ ಗೋವಿಂದ ಕಾರಜೋಳ, ವೀರಣ್ಣ ಚರಂತಿಮಠ ಮೆರವಣಿಗೆಯಲ್ಲಿ ಕುಲಕರ್ಣಿ ಅವರಿಗೆ ಸಾಥ್ ನೀಡಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಯಡಿಯೂರಪ್ಪ ಜಮಖಂಡಿಗೆ ಬರಲಿದ್ದಾರೆ.