ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಸೋಲಿಸಲು ಜೈಲಿಗೆ ಹೋಗಿದ್ದೆ’

Last Updated 2 ಸೆಪ್ಟೆಂಬರ್ 2018, 19:13 IST
ಅಕ್ಷರ ಗಾತ್ರ

ಬೆಳಗಾವಿ: ‘ಕಾಂಗ್ರೆಸ್‌ ಪಕ್ಷ ಸೋಲಿಸುವುದಕ್ಕಾಗಿ, ನಾನು ನಾಲ್ಕು ವರ್ಷ ಜೈಲಿಗೆ ಹೋಗಿದ್ದೆ’ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಜಿಲ್ಲೆಯ ಸವದತ್ತಿ ತಾಲ್ಲೂಕು ಹೂಲಿ ಗ್ರಾಮದಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ, ಸವದತ್ತಿ ಕ್ಷೇತ್ರದ ಮಾಜಿ ಶಾಸಕ ವೆಂಕರೆಡ್ಡಿ ಕಾಂಗ್ರೆಸ್ ಪಕ್ಷ ಬೆಳೆಸಲು 8 ವರ್ಷ ಜೈಲಿಗೆ ಹೋಗಿದ್ದರು. ಆದರೆ, ಆ ಪಕ್ಷ ಬೆಳೆಯುವುದನ್ನು ನಿಲ್ಲಿಸುವ ಪ್ರಯತ್ನದಲ್ಲಿ ನಾನು ಜೈಲಿಗೆ ಹೋಗಿ ಬಂದೆ. ಇಷ್ಟೇ ವ್ಯತ್ಯಾಸ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT