ಗುಡಿಗೆರೆ ಎಳನೀರು ಮಾರುಕಟ್ಟೆ ಎದುರು ಇರುವ ಬಿಸಿಎಂ ಹಾಸ್ಟೆಲ್ ಹಿಂಭಾಗದ ಸರ್ಕಾರಿ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದ್ದು,ಜಿಲ್ಲಾಧಿಕಾರಿ ಎನ್.ಮಂಜುಶ್ರೀಸ್ಥಳ ಪರಿಶೀಲನೆ ನಡೆಸಲಿದ್ದಾರೆ.ಆದರೆಮದ್ದೂರು- ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಅಂತ್ಯಕ್ರಿಯೆ ನೆರವೇರಿಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.