‘ಈಗ ಬಂದ ಬೇರೆಯವರಿಗೆ ಟಿಕೆಟ್ ಕೊಟ್ಟರೆ, ಪಕ್ಷ ಬೆಳೆಸಿದ ನಾವೇನು ಮಾಡಬೇಕು ಎನ್ನುವ ಅಸಮಾಧಾನ ಕೆಲವು ಕ್ಷೇತ್ರಗಳ ಮುಖಂಡರಲ್ಲಿದೆ. ಇದೇ ವೇಳೆ ರಾಜ್ಯದಲ್ಲಿ ಅಧಿಕಾರ ಮತ್ತು ಪಕ್ಷ ಉಳಿಸಿಕೊಳ್ಳುವುದಕ್ಕೆ ಪ್ರಯತ್ನ ನಡೆಸಬೇಕಾಗುತ್ತದೆ. ಇದಕ್ಕಾಗಿ ಕೆಲವರು ರಾಜಿ ಮಾಡಿಕೊಳ್ಳಲೇಬೇಕಾಗುತ್ತದೆ. ಅದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆಂದು ಭಾವಿಸುತ್ತೇನೆ’ ಎಂದರು.