ಅಂಬರೀಷ್ ಆಪ್ತರಾಗಿದ್ದ ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಮಾತನಾಡಿ, ‘ಪಕ್ಷದ ಮುಖಂಡರು ಸೂಚನೆ ನೀಡಿದಂತೆ ನಾನುನಿಖಿಲ್ ಗೆಲುವಿಗಾಗಿ ದುಡಿಯುತ್ತೇನೆ. ಸುಮಲತಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಅವರ ಪರ ಕೆಲಸ ಮಾಡುತ್ತಿದ್ದೆ. ಆದರೆ, ಹಾಗಾಗಿಲ್ಲ, ಪಕ್ಷದ ಮುಖಂಡರ ಸೂಚನೆಯಂತೆ ನಡೆದುಕೊಳ್ಳುತ್ತೇನೆ’ ಎಂದು ತಿಳಿಸಿದರು.