ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಉದ್ಯಮಿ ಪ್ರಕಾಶ್ ಶೆಟ್ಟಿ, ಪ್ರಭಾಕರ ಕೋರೆ, ರಮೇಶ ಕತ್ತಿ, ನಿರ್ಮಲ್ ಕುಮಾರ್ ಸುರಾನ ಹಾಗೂ ಪ್ರೊ. ಎಂ. ನಾಗರಾಜ್ ಅವರ ಹೆಸರುಗಳನ್ನು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡಲು ಶನಿವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿಯ ಸಭೆ ತೀರ್ಮಾನಿಸಿದೆ.