ಹುಣಸೂರು ವಿಧಾನಸಭಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿದ್ದೇನೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷಸ್ಥಾನದ ರಾಜೀನಾಮೆ ಅಂಗೀಕರಿಸದಿದ್ದರೆ ಪಕ್ಷದ ಶಾಸಕತ್ವವೂ ಬೇಡ ಎಂದು ಅವರು ಹೇಳಿದ್ದಾರೆ. ಜತೆಗೆ,ಶಿಕ್ಷಣ ಇಲಾಖೆಯನ್ನು ನಿರ್ಲಕ್ಷಿಸುವ ಸರ್ಕಾರವನ್ನು ಜನತೆ ಕ್ಷಮಿಸುವುದಿಲ್ಲ ಎಂದೂ ಹೇಳಿದ್ದಾರೆ.