ದೀಪು (27) ಹಾಗೂ ರಾಮು (21) ಎಂಬ ಆರೋಪಿಗಳ ಕಾಲಿಗೆ ಗುಂಡು ತಗುಲಿದೆ. ಇವರನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಮುಖ್ಯ ಆರೋಪಿ, ದೀಪು ಸಹೋದರ ಕೌಶಿಕ್ ಪರಾರಿಯಾಗಿದ್ದಾನೆ. ಇದೇ ತಿಂಗಳ 12ರಂದು ಕನಕಪುರ ಜನನ ನಗರದಲ್ಲಿ ಆರೋಪಿಗಳು ರಾಜಗೋಪಾಲ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.