‘ವಿಚಾರ, ವಿಕಾಸ ಮತ್ತು ವಿಶ್ವಾಸ ಎಂಬ ಮೂರು ಪರಿಕಲ್ಪನೆಯೊಂದಿಗೆ ಪಾದಯಾತ್ರೆ ನಡಯಲಿದೆ. ಪ್ರಾದೇಶಿಕ ಹಿತಾಸಕ್ತಿ ಕಾಪಾಡುವುದಕ್ಕೆ ಬಲಿಷ್ಠ ಪ್ರಾದೇಶಿಕ ಪಕ್ಷದ ಅಗತ್ಯ ಇದೆ ಎಂಬುದನ್ನು ಜನತೆಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುತ್ತದೆ. ಕರ್ನಾಟಕದ ಆಡಳಿತ ಕರ್ನಾಟಕದಿಂದಲೇ ಎಂಬುದನ್ನೂ ತಿಳಿಸುವ ಕೆಲಸ ಆಗಲಿದೆ’ ಎಂದರು.