ಸೋಮವಾರ ಪಕ್ಷದ ಕಚೇರಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡ, ‘ಮೂರು, ನಾಲ್ಕು ದಿನಗಳಲ್ಲಿ ರಾಜ್ಯ ಘಟಕದ ಹೊಸ ಅಧ್ಯಕ್ಷರನ್ನುನೇಮಕ ಮಾಡುತ್ತೇನೆ,ವಿಶ್ವನಾಥ್ ಅವರ ರಾಜೀನಾಮೆ ಅಂಗೀಕಾರ ಮಾಡು
ವುದಿಲ್ಲ, ಬದಲಿಗೆ ಅವರಿಂದಲೇಹೊಸ ಅಧ್ಯಕ್ಷರಿಗೆ ಬಾವುಟ ಕೊಡಿಸಿ ಅಧಿಕಾರ ಹಸ್ತಾಂತರ ಮಾಡುತ್ತೇನೆ’ ಎಂದರು.