ಪ್ರವಾಹ ಸಂತ್ರಸ್ತರ ಮೇಲೆ ರಾಜ್ಯ, ಕೇಂದ್ರ ಸರ್ಕಾರದ ನಿರ್ಲಕ್ಷ್ಯ, ವಿರೋಧ ಪಕ್ಷದ ಶಾಸಕರ ಅನುದಾನ ಸ್ಥಗಿತ ವಿರೋಧಿಸಿ ಜೆಡಿಎಸ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, ‘ಮೈತ್ರಿ ಸರ್ಕಾರ ಬಿಡುಗಡೆ ಮಾಡಿದ್ದಅನುದಾನವನ್ನುಸಂಪೂರ್ಣವಾಗಿ ರದ್ದು ಮಾಡಿದ್ದಾರೆ.ಇದು ಹೇಯವಾದ ಕೃತ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.