‘ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಿ ಆಗುವ ಉದ್ದೇಶದಿಂದ ತಮ್ಮ ಮನೆಯ ಅಡ್ರೆಸ್ ಹುಡುಕಿಕೊಂಡು ಬಂದಿದ್ದರು’ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಯನ್ನು ಕಟುವಾಗಿ ಟೀಕಿಸಿದ ರವಿಕುಮಾರ್, ತುಮಕೂರಿನಲ್ಲಿ ದೇವೇಗೌಡರನ್ನು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸುವ ಮೂಲಕ ಜನ ಅವಕಾಶವಾದಿ ರಾಜಕಾರಣಕ್ಕೆ ಪಾಠ ಕಲಿಸಿದ್ದಾರೆ ಎಂದು
ಹೇಳಿದರು.