ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ತಾಪುರದಲ್ಲಿ ಬಿರುಗಾಳಿ

Last Updated 19 ಮೇ 2018, 13:22 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕು ಸನ್ನತಿ ಸುತ್ತಮುತ್ತ ಬಿರುಗಾಳಿ ಬೀಸಿದ ಪರಿಣಾಮ ಮನೆ ಮೇಲಿನ ಟಿನ್ ಶೀಟ್ ಹಾರಿ ಹೋಗಿವೆ.

ಚಂದ್ರಲಾ ಪರಮೇಶ್ವರಿ ದೇಗುಲದ ಹೊರಭಾಗದಲ್ಲಿನ ಅಂಗಡಿ, ಮನೆಗಳ ಮೇಲಿನ ಶೀಟ್‌ಗಳು ಹಾರಿ ಹೋಗಿವೆ. ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT