ಹಾಸನದ ಶಾಸಕರ ಮನೆಮುಂದೆ ನಡೆದಿರುವ ಘಟನೆ ಖಂಡನೀಯ. ಇಂತಹ ಸಂದರ್ಭಗಳನ್ನು ದುಷ್ಕರ್ಮಿಗಳು ದುರ್ಬಳಕೆ ಮಾಡಲು ಪೋಲಿಸರು ಅವಕಾಶ ನೀಡಬಾರದು. ಘಟನೆ ಬಗ್ಗೆ ಪೋಲಿಸರು ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಸಂಯಮದಿಂದ ವರ್ತಿಸಬೇಕು.@INCKarnataka