ಬುಧವಾರ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ‘ಪ್ರವಾಹದಿಂದಾಗಿ ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಕೈಗಾರಿಕೋದ್ಯಮಿಗಳು ಮುಂದಾಗಬೇಕು. ಉದಾತ್ತವಾಗಿ ದೇಣಿಗೆ ನೀಡಬೇಕು. ಹತ್ತು ಕೋಟಿ ನೀಡಿದರೆ. ಅವರ ಉದ್ಯಮದ ಹೆಸರನ್ನು ಗ್ರಾಮಕ್ಕೆ ಇಡಲಾಗುವುದು,’ಎಂದು ಹೇಳಿದ್ದರು.