ನಗರದಲ್ಲಿ ಭಾನುವಾರ ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಶಾಸಕ ಆನಂದ್ ಸಿಂಗ್ ಮತ್ತು ಅನಿಲ್ ಲಾಡ್ ಅವರು ವಿರೋಧ ವ್ಯಕ್ತಪಡಿಸುತ್ತಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಜಿಂದಾಲ್ಗೆ ನ್ಯಾಯಯುತವಾಗಿ ಭೂಮಿ ನೀಡಲಾಗುತ್ತಿದೆ. ಹೀಗೆ ಉದ್ಯಮಗಳಿಗೆ ತಡೆ ಮಾಡಿದರೆ, ಮುಂದೆ ಕೈಗಾರಿಕೆಗಳುಜಿಲ್ಲೆಗೆ ಬರುವುದು ಕಷ್ಟವಾಗಲಿದೆ ಎಂದರು.