<p><strong>ಬೆಂಗಳೂರು: </strong>ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡಿಸಿಹಾಗೂ ಮೈತ್ರಿ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯ ಬಿಜೆಪಿ ನಾಯಕರು ನಗರದಲ್ಲಿ ಇಂದುಪ್ರತಿಭಟನೆ ನಡೆಸಿದರು.</p>.<p>ಮಾಜಿಉಪಮುಖ್ಯಮಂತ್ರಿಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ,ತಮ್ಮೇಶ್ ಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಪ್ತಗಿರಿ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.</p>.<p>ವಿಧಾನಸೌಧ ಮುತ್ತಿಗೆಗೆ ತೆರಳುತ್ತಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡಿಸಿಹಾಗೂ ಮೈತ್ರಿ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯ ಬಿಜೆಪಿ ನಾಯಕರು ನಗರದಲ್ಲಿ ಇಂದುಪ್ರತಿಭಟನೆ ನಡೆಸಿದರು.</p>.<p>ಮಾಜಿಉಪಮುಖ್ಯಮಂತ್ರಿಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ,ತಮ್ಮೇಶ್ ಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಪ್ತಗಿರಿ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.</p>.<p>ವಿಧಾನಸೌಧ ಮುತ್ತಿಗೆಗೆ ತೆರಳುತ್ತಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>