ವಿದ್ಯಾ ಪ್ರಸಾರಕ ಮಂಡಳದ ಉಪ ಕಾರ್ಯಾಧ್ಯಕ್ಷ ರಾಮ ಮನಗೂಳಿ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎಂ.ಜಿ. ದೀಕ್ಷಿತ್ ಅವರು ಸೇವಾ ನಿವೃತ್ತಿ ಹೊಂದುತ್ತಿರುವ ನಿಮಿತ್ಯ ಸಂಸ್ಥೆಯ ಪರವಾಗಿ ಬೀಳ್ಕೊಡಲಾಯಿತು. ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಯ ಸಾಧಕರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಾಧ್ಯಕ್ಷೆ ಶ್ರೀಲತಾ ಹೆರಂಜಲ, ಗೌರವ ಕಾರ್ಯದರ್ಶಿ ಸಂದೀಪ ಕುಲಕರ್ಣಿ, ಎಸ್.ಬಿ. ಸತ್ಯನಾರಾಯಣ ಇದ್ದರು.