ತಮ್ಮ ಸ್ಪರ್ಧೆ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ, ಇದಕ್ಕೆ ಸಾಕಷ್ಟು ಸಮಯ ಇದೆ ಎಂದು ಹೇಳಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮಹಾಘಟಬಂಧನ ಬಗ್ಗೆ ಮೋದಿ ಲಘುವಾಗಿ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ, ಯಾಕೆಂದರೆ 15 ರಾಜ್ಯಗಳಲ್ಲಿ ಬಿಜೆಪಿ ಕೂಡ ಘಟಬಂಧನ ಸರ್ಕಾರವನ್ನು ನಡೆಸುತ್ತಿದೆ ಈ ಅರಿವು ಅವರಿಗೆ ಇರಬೇಕು ಎಂದರು.