ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಎ. ಸುವರ್ಣ, ಕಾಪು ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಬಿಜೆಪಿ ಕ್ಷೇತ್ರ ಪರಿವಾರದ ಪ್ರಮುಖರಾದ ಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೀತಾಂಜಲಿ ಸುವರ್ಣ, ಬಿಜೆಪಿ ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗೋಪಾಲ ಕೃಷ್ಣ, ಸ್ಥಾನೀಯ ಸಮಿತಿ ಅಧ್ಯಕ್ಷ ಕಮಲಾಕ್ಷ, ಶಿಲ್ಪಾ ಜಿ ಸುವರ್ಣ, ಗಂಗಾಧರ ಸುವರ್ಣ,ವಿಜಯಕುಮಾರ ಉದ್ಯಾವರ, ವೀಣಾ ಶೆಟ್ಟಿ, ನಯನಾ ಗಣೇಶ್, ಕೇಸರಿ ಯುವರಾಜ್, ಸುಮಾ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಾಜೇಶ್ ಅಂಬಾಡಿ, ನಾಗೇಶ್ ಅಗ್ರಹಾರ, ಬಿಜೆಪಿ ಮುಖಂಡರಾದ ಮಾಲಿನಿ ಇನ್ನಂಜೆ. ಸುಭಾಷ್ ಬಲ್ಲಾಳ್, ಶ್ರೀಧರ್ ಪೂಜಾರಿ, ಪವಿತ್ರ ಶೆಟ್ಟಿ, ಅನಿಲ್ ಕುಮಾರ್, ಪ್ರವೀಣ್ ಪೂಜಾರಿ, ಸಚಿನ್ ಬೊಳ್ಜೆ, ಸತೀಶ್ ಪೂಜಾರಿ ಉದ್ಯಾವರ, ದಿಲೀಪ್ ಕಟಪಾಡಿ, ಗೋಪ ಪೂಜಾರಿ, ಗುರು ಪ್ರಸಾದ್ ಶೆಟ್ಟಿ ಇದ್ದರು.