ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು? ಎಂಬುದರ ಬಗ್ಗೆ ಪ್ರಜಾವಾಣಿ ಫೋನ್–ಇನ್ನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಲಿದ್ದಾರೆ.
ಸಮಸ್ಯೆಗಳ ಬಗ್ಗೆ ಕರೆ ಮಾಡಿ ಮಾತನಾಡಿ. ದೂರವಾಣಿ ಸಂಖ್ಯೆ: 080–45557230