‘ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತಿರುವ ತಾವು ಸತ್ಯ, ನ್ಯಾಯ ಮತ್ತು ಧರ್ಮದ ಹಾದಿಯಲ್ಲಿ ನಡೆಯಲು ಶಿರಸಿಯ ಮಾರಿಕಾಂಬೆ ತಮಗೆ ಪ್ರೇರಣೆ ನೀಡಲಿ. ಊರಿಗೆ ಹೋಗಿ ಮಾರಿಕಾಂಬೆಯ ಮುಂದೆ ನಿಂತಾಗ ತಮಗೆ ಪಾಪಪ್ರಜ್ಞೆ ಕಾಡದಿರಲಿ ಎಂದು ಆಶಿಸುತ್ತೇನೆ.ಪಿಎಸಿಗೆ ನೀಡಿರುವ ತಡೆಯಾಜ್ಞೆ ತೆರವು ಮಾಡಿ, ಆಗಿರುವ ಪ್ರಮಾದವನ್ನು ಸರಿಪಡಿಸಬೇಕು’ ಎಂದು ಕೋರಿದ್ದಾರೆ.