ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲರೂ ಸಮಾಧಾನಗೊಂಡಿದ್ದಾರೆ’

Last Updated 10 ಜೂನ್ 2018, 19:30 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಸಚಿವ ಸ್ಥಾನ ಸಿಗದ ಕಾರಣ ಈಗ ಯಾವುದೇ ಶಾಸಕರೂ ಅತೃಪ್ತಿ ಹೊಂದಿಲ್ಲ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ತಾಲ್ಲೂಕು ನೀಲಗುಂದದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಿನ್ನಮತದ ಬಗ್ಗೆ ಹೈಕಮಾಂಡ್ ಜೊತೆಯೂ ಮಾತನಾಡಿದ್ದೇನೆ. ಈ ವಿಚಾರದಲ್ಲಿ ದೆಹಲಿಯಿಂದ ನನಗೆ ಯಾವುದೇ ಕರೆ ಬಂದಿಲ್ಲ. ಹಾಗಾಗಿ ಅಲ್ಲಿಗೆ ಹೋಗಿಲ್ಲ. ಫೋನ್ ಮೂಲಕವೇ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಆ ಬಗ್ಗೆ ಕರೆದು ಕೇಳಿದರೆ ನನ್ನ ಅಭಿಪ್ರಾಯ ತಿಳಿಸುವೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT