ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವು ಕೂಡ ದೇಶದ್ರೋಹಿಗಳೆ: ಹೋರಾಟಗಾರರ ಘೋಷಣೆ

Last Updated 6 ಅಕ್ಟೋಬರ್ 2019, 20:11 IST
ಅಕ್ಷರ ಗಾತ್ರ

ಕಲಬುರ್ಗಿ: ‘ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಕಾಪಾಡುವಂತೆ ಆಗ್ರಹಿಸಿ ಪ್ರಧಾನಿಗೆ ಬಹಿರಂಗ ಪತ್ರ ಬರೆದ 50 ಚಿಂತಕರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದು ಖಂಡನಾರ್ಹ. ದೇಶದ ಬಹುತ್ವ ಕಾಪಾಡುವಂತೆ ಕೇಳುವುದೇ ದೇಶದ್ರೋಹ ಎಂದಾದರೆ ನಾವು ಕೂಡ ದೇಶದ್ರೋಹಿಗಳೆ’ ಎಂದು ಹೋರಾಟಗಾರರು ಹೇಳಿದರು.

ಹೋರಾಟಗಾರ್ತಿ ಕೆ.ನೀಲಾ, ವಿವಿಧ ಸಂಘಟನೆಗಳ ಪ್ರಮುಖರಾದ ಮಾರುತಿ ಗೋಖಲೆ, ಮಹೇಶಕುಮಾರ ರಾಠೋಡ, ಮೌಲಾ ಮುಲ್ಲಾ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT