ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ವನ್ಯಜೀವಿಧಾಮದಲ್ಲಿ ಬೆಂಕಿ

Last Updated 7 ಮಾರ್ಚ್ 2019, 18:12 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಸಂಗಮ ವನ್ಯಜೀವಿ ಒಮ್ಮಾಲಗ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಮುಗ್ಗೂರು, ಸಂಗಮ, ಹಲಗೂರು ವಲಯ ಅರಣ್ಯ ಪ್ರದೇಶದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಸಕಾಲದಲ್ಲಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಕೊಳ್ಳೇಗಾಲ ವಿಭಾಗದ ಡಿಸಿಎಫ್ ರಮೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT