ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ.ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.