ಬೆಂಗಳೂರು: ಕಾರ್ಖಾನೆಗಳಲ್ಲಿ ಸಂವಹನ ಕೊರತೆಯಿಂದ ಸಾವು, ನೋವು ಸಂಭವಿಸುವುದನ್ನು ತಡೆಗಟ್ಟು
ವುದು ಮತ್ತು ಸ್ಥಳೀಯರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಸಮರ್ಥರಾಗಿರುವವರಿಗೆ ಮಾತ್ರ ‘ಸಿ’ ಮತ್ತು ‘ಡಿ’ ದರ್ಜೆ ಉದ್ಯೋಗ ನೀಡಬೇಕೆಂದು ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.