‘ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸುವ ಕಸಾಪ ಜಿಲ್ಲಾ ಘಟಕಗಳ ಅಧ್ಯಕ್ಷರಿಗಾಗಿ 10 ರಥಗಳನ್ನು ಸಿದ್ಧಗೊಳಿಸಲಾಗುತ್ತಿದೆ. ಪ್ರತಿ ರಥದಲ್ಲಿ ಮೂವರು ಅಧ್ಯಕ್ಷರು ಕುಳಿತುಕೊಳ್ಳಲಿದ್ದಾರೆ. ಸಮ್ಮೇಳನಾಧ್ಯಕ್ಷ ಎಚ್.ಎಸ್.ವೆಂಕಟೇಶಮೂರ್ತಿ ಅವರು ಇರುವ ರಥದ ಹಿಂದೆಯೇ ಈ 10 ರಥಗಳು ಸಂಚರಿಸಲಿವೆ’ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾಹಿತಿ ನೀಡಿದರು.