‘ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಹಲವು ಸಮಸ್ಯೆಗಳಿಗೆ ರಾಜ್ಯಪಾಲರು ಸ್ಪಂದಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಆರು ತಿಂಗಳು ಸರ್ಕಾರವನ್ನು ಭದ್ರಪಡಿಸುವುದರಲ್ಲೇ ಸಮಯ ಕಳೆದುಹೋಗಿದೆ, ಜನರ ಕಷ್ಟಗಳಿಗೆ ಸ್ಪಂದಿಸುವುದಕ್ಕೆ ಇವರಿಗೆ ಸಾಧ್ಯವಾಗಿಲ್ಲ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.