ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ: ಸಿದ್ದರಾಮಯ್ಯ ಭೇಟಿ ಮಾಡಿದ ಕಾಗೆ

Last Updated 11 ನವೆಂಬರ್ 2019, 7:49 IST
ಅಕ್ಷರ ಗಾತ್ರ

ಬೆಳಗಾವಿ: ಕಾಗವಾಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿಯಭರಮಗೌಡ (ರಾಜು) ಕಾಗೆ ಸೋಮವಾರ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬರುವ ಉಪಚುನಾವಣೆಯಲ್ಲಿಕಾಗವಾಡ ಅಥವಾ ಅಥಣಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ನೀಡುವಂತೆ ಸಿದ್ಧರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಭಾನುವಾರ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ ಸೇರುವುದಾಗಿ ಪ್ರಕಟಿಸಿದ್ದರು.

ಬಿಜೆಪಿಯಲ್ಲಿ ಟಿಕೆಟ್‌ ದೊರೆಯುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆಯೇ ಭರಮಗೌಡ (ರಾಜು) ಕಾಗೆ ಕಾಂಗ್ರೆಸ್‌ ಕದ ತಟ್ಟಿದ್ದಾರೆ.

2018ರ ಚುನಾವಣೆಯಲ್ಲಿ ರಾಜು ಕಾಗೆ ಸೋಲು ಅನುಭವಿಸಿದ್ದರು. ಅವರಿಗೆ ಇತ್ತೀಚಿಗೆ‘ಕಾಡಾ’ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT