ಗೆಲುವು ನಮ್ಮದೇ: ರಾಘವೇಂದ್ರ
ಶನಿವಾರ ಆಂಜನೇಯ ವಾರ, ದೆವರ ಆಶೀರ್ವಾದ ಪಡೆದು ಮತದಾನ ಮಾಡಿದ್ದೇವೆ. ನೂರಕ್ಕೆ ನೂರರಷ್ಟು ನಾವು ಗೆಲ್ಲುತ್ತೇವೆ. ಕಳದೆ 25 ದಿನಗಳಿಂದ 8 ಕ್ಷೆತ್ರಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರ ಪರಿಶ್ರಮ ಹಾಕಿದ್ದಾರೆ. ಮತ್ತೊಮ್ಮೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೆ ಗೆಲ್ಲುತ್ತದೆ ಎಂದು ಬಿಜೆಪಿ ಅಭ್ಯರ್ಥಿ ವಿ.ವೈ.ರಾಘವೇಂದ್ರ ಹೇಳಿದರು.