<p><strong>ಬೆಂಗಳೂರು:</strong> ಕೋವಿಡ್–19ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಜೂನ್ 18 ರವರೆಗೆ ₹290.98 ಕೋಟಿ ಸಂಗ್ರಹವಾಗಿದೆ.</p>.<p>ತಾಹೀರ್ ಹುಸೇನ್ ಎಂಬುವರು ಮಾಹಿತಿ ಹಕ್ಕು ಮೂಲಕ ಅರ್ಜಿ ಸಲ್ಲಿಸಿ ಈ ಕುರಿತು ಮಾಹಿತಿ ಪಡೆದಿದ್ದಾರೆ. ಒಟ್ಟು ಸಂಗ್ರಹವಾದ ಮೊತ್ತ ₹290.98 ಎಂದು ಸರ್ಕಾರ ತಿಳಿಸಿದೆ.</p>.<p>ಈ ಹಣವನ್ನು ಕೋವಿಡ್–19 ಸಾಂಕ್ರಾಮಿಕ ರೋಗದ ಸಂಬಂಧ ಅವಶ್ಯಕ ತುರ್ತು ಸೇವೆಗಳಿಗೆ ಖರ್ಚು ಮಾಡಲು ನಿಧಿ ಎಂಬುದಾಗಿ ಕಾಯ್ದಿರಿಸಲಾಗಿದೆ ಎಂದು ಸರ್ಕಾರ ಹೇಳಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್–19ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಜೂನ್ 18 ರವರೆಗೆ ₹290.98 ಕೋಟಿ ಸಂಗ್ರಹವಾಗಿದೆ.</p>.<p>ತಾಹೀರ್ ಹುಸೇನ್ ಎಂಬುವರು ಮಾಹಿತಿ ಹಕ್ಕು ಮೂಲಕ ಅರ್ಜಿ ಸಲ್ಲಿಸಿ ಈ ಕುರಿತು ಮಾಹಿತಿ ಪಡೆದಿದ್ದಾರೆ. ಒಟ್ಟು ಸಂಗ್ರಹವಾದ ಮೊತ್ತ ₹290.98 ಎಂದು ಸರ್ಕಾರ ತಿಳಿಸಿದೆ.</p>.<p>ಈ ಹಣವನ್ನು ಕೋವಿಡ್–19 ಸಾಂಕ್ರಾಮಿಕ ರೋಗದ ಸಂಬಂಧ ಅವಶ್ಯಕ ತುರ್ತು ಸೇವೆಗಳಿಗೆ ಖರ್ಚು ಮಾಡಲು ನಿಧಿ ಎಂಬುದಾಗಿ ಕಾಯ್ದಿರಿಸಲಾಗಿದೆ ಎಂದು ಸರ್ಕಾರ ಹೇಳಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>