‘ರಾಜಕೀಯದಲ್ಲಿ ಯಾವುದೂ ಶಾಶ್ವತ ಅಲ್ಲ. ಯಾರೂ ಸ್ನೇಹಿತರೂ ಅಲ್ಲ, ಶತ್ರುಗಳೂ ಅಲ್ಲ. ಯಾರು ಯಾವ ಕ್ಷಣದಲ್ಲಿ ಬೇಕಾದರೂ ಬದಲಾಗಬಹುದು. ನಾನು ಅವರನ್ನು (ಅತೃಪ್ತ ಶಾಸಕರನ್ನು) ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಅದಕ್ಕೆ ಅವಕಾಶ ದೊರೆಯಲಿದೆ. ಅವರ ಹೃದಯ ಸ್ನೇಹಿತನ ಭೇಟಿಗಾಗಿ ಮಿಡಿಯಲಿದೆ’ ಎಂದು ಶಿವಕುಮಾರ್ ಹೇಳಿದ್ದಾರೆ.