‘ದೆಹಲಿ, ಗುಜರಾತ್, ರಾಜಸ್ಥಾನ, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ಬರುವವರು 14 ದಿನಗಳ ಕಾಲ ಸರ್ಕಾರ ಗೊತ್ತುಪಡಿಸಿದ ಕೇಂದ್ರಗಳಲ್ಲಿ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಸರ್ಕಾರದ ಪೋರ್ಟಲ್ ಸೇವಾ ಸಿಂಧು ಮೂಲಕ ಮಾತ್ರ ಪಾಸ್ಗಳನ್ನು ವಿತರಿಸಲಾಗುತ್ತದೆ. ತೀರಾ ಅಗತ್ಯವೆನಿಸಿದಲ್ಲಿ ಮಾತ್ರ ಪ್ರಯಾಣಿಸಿ. ಸೋಂಕಿನ ಲಕ್ಷಣಗಳು ಇಲ್ಲದಿದ್ದರೂ ಕ್ವಾರಂಟೈನ್ಗೆ ಒಳಗಾಗಲು ಸಿದ್ಧರಾಗಿರಿ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.