ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ ಮತದಾನ ಮುಕ್ತಾಯ: ಸೋಲು – ಗೆಲುವಿನ ಲೆಕ್ಕಾಚಾರ ಆರಂಭ

Last Updated 3 ನವೆಂಬರ್ 2018, 14:19 IST
ಅಕ್ಷರ ಗಾತ್ರ

ಬೆಂಗಳೂರು: ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ನಡೆದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು.

ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರಗಳು ಹಾಗೂ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಿತು.

ಜಮಖಂಡಿಯಲ್ಲಿ ಶೇಕಡಾ 81.58 ರಷ್ಟು ಮತದಾನವಾಗಿದೆ.

ರಾಮನಗರದಲ್ಲಿ ಶೇಕಡಾ 73.71 ರಷ್ಟು ಮತದಾನವಾಗಿದೆ.

ಬಳ್ಳಾರಿ ಲೋಕಸಭಾ ಉಪ ಚುನಾವಣೆ: ಶೇಕಡಾ 63.85 ರಷ್ಟು ಮತದಾನವಾಗಿದೆ.

ಶಿವಮೊಗ್ಗದಲ್ಲಿ ಶೇಕಡಾ 61.05 ರಷ್ಟು ಮತದಾನವಾಗಿದೆ.

ಮಂಡ್ಯದಲ್ಲಿ ಶೇಕಡಾ 53.93 ರಷ್ಟು ಮತದಾನವಾಗಿದೆ.

ಇದೇ 6ರಂದು ಮತ ಏಣಿಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಪರ ಈಗಾಗಲೇ ಸೋಲು – ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT