ಬೆಂಗಳೂರು:ಮಲೆನಾಡು, ಕರಾವಳಿ, ಕೊಡಗು, ಮೈಸೂರುಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಸಂಕಷ್ಟದಲ್ಲಿ ಸಿಲುಕಿರುವವರು ಸರ್ಕಾರದಸಹಾಯವಾಣಿಯನ್ನು ಸಂಪರ್ಕಿಸಬಹುದು.
ಅಪಾಯದಲ್ಲಿ ಸಿಲುಕಿದವರನ್ನು ರಕ್ಷಿಸಲು ರಕ್ಷಣಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ರಕ್ಷಣಾ ಸಿಬ್ಬಂದಿಗಳು ಬೋಟ್ ಹಾಗೂಹೆಲಿಕಾಫ್ಟರ್ ಬಳಸಿ ಸಂಕಷ್ಟದಲ್ಲಿ ಇರುವವರನ್ನು ರಕ್ಷಣೆ ಮಾಡುತ್ತಿದ್ದಾರೆ. ಪರಿಹಾರ ಕೇಂದ್ರಗಳ ಮಾಹಿತಿಗಾಗಿಯು ಜನರು ಈ ಕೆಳಕಂಡ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.