ಮಹಾರಾಷ್ಟ್ರದ ಕೊಲ್ಲಾಪುರ ಸೇರಿದಂತೆ ರಾಜ್ಯದ ಧಾರವಾಡ,ಇಳಕಲ್, ಹುಬ್ಬಳ್ಳಿ, ಕಲಬುರಗಿ, ವಿಜಯಪುರ, ಬೆಳಗಾವಿ, ಬೀದರ್, ಕೊಪ್ಪಳ ಜಿಲ್ಲೆಗಳಿಂದ ಬಂದಿದ್ದ 1 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರು ಹೊಳೆ ಆಲೂರು ಪಟ್ಟಣ ವ್ಯಾಪ್ತಿಯಲ್ಲಿ ವಿವಿಧ ಶಾಲಾ ಕಾಲೇಜುಗಳ ಆವರಣ, ದೇವಸ್ಥಾನದ ಆವರಣ, ಸರ್ಕಾರಿ ಕಚೇರಿಗಳ ಆವರಣ, ಬಡಾವಣೆಗಳನ್ನು ಸ್ವಚ್ಚಗೊಳಿಸಿತು.